ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಸಕಲೇಶಪುರ: ಒಂದೇ ಮಳೆಗೆ ಹತ್ತಾರು ಕಡೆ ಗುಡ್ಡ ಕುಸಿತ

ಸಕಲೇಶಪುರ–ಮಾರನಹಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಆತಂಕದ ಸಂಚಾರ
ಜಾನೇಕೆರೆ ಆರ್. ಪರಮೇಶ್‌
Published : 27 ಮೇ 2025, 5:33 IST
Last Updated : 27 ಮೇ 2025, 5:33 IST
ಫಾಲೋ ಮಾಡಿ
Comments
ಮಳೆಗಾಲದಲ್ಲಿ ಸಮಸ್ಯೆ ಉಂಟಾಗುತ್ತದೆ ಎಂಬುದು ಗೊತ್ತಿದ್ದರೂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿ ಕಾಮಗಾರಿಯನ್ನು ಪೂರ್ಣಗೊಳಿಸುವಲ್ಲಿ ಹಿಂದಿನ ಹಾಗೂ ಹಾಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.
ಲೋಕೇಶ್‌ ಮಸ್ತಾರೆ, ರೆಸಾರ್ಟ್‌ ಮಾಲೀಕರ ಸಂಘದ ಅಧ್ಯಕ್ಷ
ಈ ಹೆದ್ದಾರಿಯಲ್ಲಿ ಯಾವುದೇ ಸಾವು– ನೋವುಗಳು ಗುಡ್ಡ ಕುಸಿತದಿಂದ ಸಮಸ್ಯೆ ಸಂಭವಿಸಿದರೆ ರಾಷ್ಟ್ರೀಯ ಹೆದ್ದಾರಿ ಎಂಜಿನಿಯರ್‌ಗಳನ್ನೇ ಹೊಣೆ ಮಾಡಲಾಗುವುದು. ನಾನೇ ಖುದ್ದು ಎಂಜಿನಿಯರ್‌ಗಳ ವಿರುದ್ಧ ಪೊಲೀಸರಿಗೆ ದೂರು ನೀಡುತ್ತೇನೆ.
ಸಿಮೆಂಟ್ ಮಂಜು, ಶಾಸಕ
ಸಕಲೇಶಪುರದ ಕೆಸಗಾನಹಳ್ಳಿ ಬಳಿ ಗುಡ್ಡ ಕತ್ತರಿಸಿ ಕೇವಲ 6 ಅಡಿ ಎತ್ತರಕ್ಕೆ ತಡೆಗೋಡೆ ನಿರ್ಮಾಣ ಮಾಡಿರುವುದರಿಂದ ಒಂದೇ ಮಳೆಗೆ ಗುಡ್ಡ ಕುಸಿದಿದೆ. ಪ್ರಜಾವಾಣಿ ಚಿತ್ರ: ಜಾನೇಕೆರೆ ಆರ್. ಪರಮೇಶ್
ಸಕಲೇಶಪುರದ ಕೆಸಗಾನಹಳ್ಳಿ ಬಳಿ ಗುಡ್ಡ ಕತ್ತರಿಸಿ ಕೇವಲ 6 ಅಡಿ ಎತ್ತರಕ್ಕೆ ತಡೆಗೋಡೆ ನಿರ್ಮಾಣ ಮಾಡಿರುವುದರಿಂದ ಒಂದೇ ಮಳೆಗೆ ಗುಡ್ಡ ಕುಸಿದಿದೆ. ಪ್ರಜಾವಾಣಿ ಚಿತ್ರ: ಜಾನೇಕೆರೆ ಆರ್. ಪರಮೇಶ್
ಸಕಲೇಶಪುರದ ಕಪ್ಪಳ್ಳಿ ಬಳಿ ತಡೆಗೋಡೆ ಕುಸಿದು ಮಣ್ಣು ರಸ್ತೆಗೆ ಬಿದ್ದಿದೆ. ಪ್ರಜಾವಾಣಿ ಚಿತ್ರ: ಜಾನೇಕೆರೆ ಆರ್. ಪರಮೇಶ್
ಸಕಲೇಶಪುರದ ಕಪ್ಪಳ್ಳಿ ಬಳಿ ತಡೆಗೋಡೆ ಕುಸಿದು ಮಣ್ಣು ರಸ್ತೆಗೆ ಬಿದ್ದಿದೆ. ಪ್ರಜಾವಾಣಿ ಚಿತ್ರ: ಜಾನೇಕೆರೆ ಆರ್. ಪರಮೇಶ್
ಸಕಲೇಶಪುರ–ಮಾರನಹಳ್ಳಿ ನಡುವಿನ ದೊಡ್ಡತಪ್ಪಲೆ ಬಳಿ ವ್ಯವಸ್ಥಿತ ಚರಂಡಿ ಇಲ್ಲದೇ ಇರುವುದರಿಂದ ಮಳೆ ನೀರು ಹೆದ್ದಾರಿ ಮೇಲೆ ಹಳ್ಳದಂತೆ ಹರಿಯುತ್ತಿದೆ. ಪ್ರಜಾವಾಣಿ ಚಿತ್ರ: ಜಾನೇಕೆರೆ ಆರ್. ಪರಮೇಶ್
ಸಕಲೇಶಪುರ–ಮಾರನಹಳ್ಳಿ ನಡುವಿನ ದೊಡ್ಡತಪ್ಪಲೆ ಬಳಿ ವ್ಯವಸ್ಥಿತ ಚರಂಡಿ ಇಲ್ಲದೇ ಇರುವುದರಿಂದ ಮಳೆ ನೀರು ಹೆದ್ದಾರಿ ಮೇಲೆ ಹಳ್ಳದಂತೆ ಹರಿಯುತ್ತಿದೆ. ಪ್ರಜಾವಾಣಿ ಚಿತ್ರ: ಜಾನೇಕೆರೆ ಆರ್. ಪರಮೇಶ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT