‘ಒಬ್ಬ ಮಗ ವಿಧಾನ ಪರಿಷತ್ ಸದಸ್ಯ, ಒಬ್ಬ ಮಗ ಸಂಸದ, ಇವರು ಹೊಳೆನರಸೀಪುರಶಾಸಕ. ಅವರ ಕುಟುಂಬದವರೇ ಮುಂದಿನ ಚುನಾವಣೆಯಲ್ಲಿ ಹಾಸನ ವಿಧಾನಸಭಾಕ್ಷೇತ್ರಕ್ಕೆ ಬರುತ್ತಾರೆ ಎಂಬ ಮಾಹಿತಿ ಇದೆ. ನಾನು ಖಂಡಿತವಾಗಿಯೂ ಅವರನ್ನು ಸ್ವಾಗತಮಾಡುತ್ತೇನೆ. ರೇವಣ್ಣ ಅವರು ಬಂದರೂ ಸಂತೋಷ, ಭವಾನಿ ಅಕ್ಕ ಬಂದರೂ ಸಂತೋಷ. ಭವಾನಿ ಅಕ್ಕ ಅಭ್ಯರ್ಥಿ ಎನ್ನುವುದಾದರೆ ನಾಳೆಯೇ ಘೋಷಣೆ ಮಾಡಲಿ.ಚುನಾವಣೆ ಎದುರಿಸಲು ಸಿದ್ಧ’ ಎಂದು ಸ್ಪಷ್ಟಪಡಿಸಿದರು.