ಸಭೆಯಲ್ಲಿ ಬೆಂಗಳೂರು ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಇಸ್ಲಾವುದ್ದೀನ್ ಜೆ.ಗದ್ಯಾಳ್, ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಉಪ ಅರಣ್ಯ ಸಂರಕ್ಷ್ಣಣಾಧಿಕಾರಿಡಾ.ಬಸವರಾಜ್ , ಚಿಕ್ಕಮಂಗಳೂರು ಹೆಚ್ಚುವರಿ ಜಿಲ್ಲಾಧಿಕಾರಿ ರೂಪಾ, ಸಕಲೇಶಪುರಉಪ ವಿಭಾಗಾಧಿಕಾರಿ ಪ್ರತಿಕ್ ಬಯಾಲ್, ಹೇಮಾವತಿ ಜಲಾಶಯ ಯೋಜನೆಯವಿಶೇಷ ಭೂ ಸ್ವಾಧೀನಾಧಿಕಾರಿ ಮಂಜುನಾಥ್ ಹಾಜರಿದ್ದರು.