ಗುರುವಾರ, 25 ಡಿಸೆಂಬರ್ 2025
×
ADVERTISEMENT
ADVERTISEMENT

ಹಾಸನ: ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಹಾಕಲು ಮನವಿ, ಪ್ರತಿಭಟನೆ

ಹಿಂದೂಗಳ‌ ಹತ್ಯಾಕಾಂಡ, ದೌರ್ಜನ್ಯ ಖಂಡಿಸಿ ಹಿಂದುತ್ವ ಪರ ಸಂಘಟನೆಗಳ ಪ್ರತಿಭಟನೆ
Published : 25 ಡಿಸೆಂಬರ್ 2025, 4:27 IST
Last Updated : 25 ಡಿಸೆಂಬರ್ 2025, 4:27 IST
ಫಾಲೋ ಮಾಡಿ
Comments
ಹಿಂದೂಗಳ ಸಹನೆ, ತಾಳ್ಮೆ ಪರೀಕ್ಷಿಸಬೇಡಿ | ದೌರ್ಜನ್ಯ, ಹಲ್ಲೆ ಪ್ರಕರಣ ನಿಯಂತ್ರಿಸಲು ಕ್ರಮ ಕೈಗೊಳ್ಳಿ | ಬಾಂಗ್ಲಾದಲ್ಲಿ ಹಿಂದೂಗಳಿಗೆ ಸುರಕ್ಷಿತ ವಾತಾವರಣ ನಿರ್ಮಿಸಿ
ಬಾಂಗ್ಲಾದೇಶದಲ್ಲಿ ಹಿಂದೂ ವಿರೋಧಿ ಕೃತ್ಯ ನಿಯಂತ್ರಿಸಲು ಕೇಂದ್ರ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕು. ಬಾಂಗ್ಲಾ ವಲಸಿಗರನ್ನು ಕೂಡಲೇ ಗಡೀಪಾರು ಮಾಡಲು ರಾಜ್ಯ ಸರ್ಕಾರ ಮುಂದಾಗಬೇಕು.
ಸಿದ್ದೇಶ್ ನಾಗೇಂದ್ರ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT