ರಾತ್ರಿ ಕರ್ತವ್ಯ ಮುಗಿಸಿದ ಡಾ.ಮಂಜುನಾಥ, ಎಂಎಲ್ಸಿಯಲ್ಲಿ ದಾಖಲಿಸಿ, ಶವವನ್ನು ಆಸ್ಪತ್ರೆಯ ಶವಾಗಾರದಲ್ಲಿ ಇಟ್ಟು ಮನೆಗೆ ತೆರಳಿದ್ದರು. ನಂತರ ಬಂದ ಬೇರೆ ವ್ಯೆದ್ಯರು, ಇದನ್ನು ಗಮನಕ್ಕೆ ತೆಗೆದುಕೊಳ್ಳದೇ ನಿರ್ಲಕ್ಷ್ಯ ವಹಿಸಿದ್ದು, ಶವ ನೀಡಲು ವಿಳಂಬ ಮಾಡಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು.