‘ಕೋವಿಡ್ ಸಂಕಷ್ಟ ಸಂದರ್ಭ ದಲ್ಲಿ ಶಾಲಾ, ಕಾಲೇಜು ಸಂಪೂರ್ಣ ವಾಗಿ ಮುಚ್ಚಿರುವಾಗ, ಕಾಲೇಜಿಗೆ ಸಂಬಂಧಪಟ್ಟ ಕೆಲವು ವಸ್ತುಗಳನ್ನು ಖರೀದಿಸುವುದರಲ್ಲಿ, ನವೀಕರಣದ ಹೆಸರಿನಲ್ಲಿ, ಸಾಂಸ್ಕೃತಿಕ ಕಾರ್ಯಕ್ರಮ, ವಾರ್ಷಿಕ ಸಂಚಿಕೆ, ಪಿ.ಜಿ ಡೆವಲಪ್ಮೆಂಟ್ ಹೆಸರಿನಲ್ಲಿ ಹಣ ದುರುಪಯೋಗ ಪಡಿಸಿಕೊಳ್ಳಲಾಗಿದೆ’ ಎಂದು ದೂರಿದರು.