ಕೆಲವು ದಿನಗಳು ಮಾತ್ರ ಸಂಚಾರಕ್ಕೆ ಅವಕಾಶ ನೀಡಿ, ಇದೀಗ ಬಂದ್ ಮಾಡಲಾಗಿದೆ. ಇದರಿಂದ ನೂತನ ಬಸ್ ನಿಲ್ದಾಣ, ಚನ್ನಪಟ್ಟಣ ಬಡಾವಣೆ, ಕೋರ್ಟ್ಗಳಿವೆ ಸಂಚರಿಸುವ ವಾಹನ ಸವಾರರಿಗೆ ತೊಂದರೆ ಆಗಿದೆ. ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸವಾರರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.