ಕೈಮಗ್ಗ ಮತ್ತು ಜವಳಿ ಇಲಾಖೆ ಜಂಟಿ ನಿರ್ದೇಶಕರಾದ ಶ್ರೀಧರ್ ನಾಯಕ್, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ
ನಿರ್ದೇಶಕ ಮೆಹಬೂಬ್ ಪಾಷಾ, ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜೀನೇಂದ್ರ, ಸಚಿವರ ಆಪ್ತ ಕಾರ್ಯದರ್ಶಿ ವಿಜಯ್ ಕುಮಾರ್, ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ಎನ್. ಕುಂಬಾರ್ ಹಾಜರಿದ್ದರು.