ಪ್ರಾಂಶುಪಾಲ ಸಿ.ರಾಜಪ್ಪ ಅಧ್ಯಕ್ಷತೆ ವಹಿಸಿದ್ದರು. ಶೈಕ್ಷಣಿಕ ಡೀನ್ ಉದಯಕುಮಾರ್ ಪ್ರಾಸ್ತಾವಿಕ ನುಡಿಯನ್ನಾಡಿದರು. ಪರೀಕ್ಷಾ ನಿಯಂತ್ರಣಾಧಿಕಾರಿ ವಿ.ಸುನೀತಾ, ಕಚೇರಿ ವ್ಯವಸ್ಥಾಪಕ ಬಿ.ಎಸ್.ಧರ್ಮಪ್ಪ, ಅಧೀಕ್ಷಕ ಕೆ.ಟಿ.ಸತ್ಯಮೂರ್ತಿ, ಸಾಂಸ್ಕೃತಿಕ ವೇದಿಕೆ ಸಂಚಾಲಕ ಪ್ರೊ.ಸಿ.ಆರ್.ನಿಂಗರಾಜು, ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಟಿ.ಪಿ.ಪುಟ್ಟರಾಜು ಹಾಜರಿದ್ದರು.