<p><strong>ಹಾಸನ</strong>: ಆಲೂರು, ಸಕಲೇಶಪುರ ವ್ಯಾಪ್ತಿಯಲ್ಲಿ ಜನರಿಗೆ ಉಪಟಳ ನೀಡುತ್ತಿರುವ ‘ಗುಂಡ’ ಮತ್ತು ‘ಮೌಂಟೇನ್’ ಎಂಬ ಪುಂಡಾನೆ ಸೆರೆ ಹಿಡಿದು ರೇಡಿಯೋ ಕಾಲರ್ಅಳವಡಿಸುವ ಕಾರ್ಯಾಚರಣೆ ಜೂನ್ 8 ರಿಂದ 11ರ ವರೆಗೆ ನಡೆಯಲಿದೆ.</p>.<p>ಮಲೈಮಹದೇಶ್ವರ ವನ್ಯಜೀವಿಧಾಮಕ್ಕೆ ಗುಂಡ ಹಾಗೂ ಕಾವೇರಿ ವನ್ಯಜೀವಿಧಾಮಕ್ಕೆ ಮೌಂಟೇನ್ ಆನೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ.ಈ ಅವಧಿಯಲ್ಲಿ ನಿರ್ಧರಿಸಿದ ಸ್ಥಳಗಳಲ್ಲಿ ರೈತರು ಮತ್ತು ಸಾರ್ವಜನಿಕರು ಕಾರ್ಯಾಚರಣೆಗೆ ಸಹಕರಿಸಬೇಕು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಆಲೂರು, ಸಕಲೇಶಪುರ ವ್ಯಾಪ್ತಿಯಲ್ಲಿ ಜನರಿಗೆ ಉಪಟಳ ನೀಡುತ್ತಿರುವ ‘ಗುಂಡ’ ಮತ್ತು ‘ಮೌಂಟೇನ್’ ಎಂಬ ಪುಂಡಾನೆ ಸೆರೆ ಹಿಡಿದು ರೇಡಿಯೋ ಕಾಲರ್ಅಳವಡಿಸುವ ಕಾರ್ಯಾಚರಣೆ ಜೂನ್ 8 ರಿಂದ 11ರ ವರೆಗೆ ನಡೆಯಲಿದೆ.</p>.<p>ಮಲೈಮಹದೇಶ್ವರ ವನ್ಯಜೀವಿಧಾಮಕ್ಕೆ ಗುಂಡ ಹಾಗೂ ಕಾವೇರಿ ವನ್ಯಜೀವಿಧಾಮಕ್ಕೆ ಮೌಂಟೇನ್ ಆನೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ.ಈ ಅವಧಿಯಲ್ಲಿ ನಿರ್ಧರಿಸಿದ ಸ್ಥಳಗಳಲ್ಲಿ ರೈತರು ಮತ್ತು ಸಾರ್ವಜನಿಕರು ಕಾರ್ಯಾಚರಣೆಗೆ ಸಹಕರಿಸಬೇಕು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>