‘ಕನ್ನಡ ಅನ್ನ ನೀಡುವ ಭಾಷೆ. ಇಂಗ್ಲಿಷ್ ವ್ಯಾಮೋಹಕ್ಕೆ ಬಲಿಯಾದರೆ ತಾಯಿ ಭಾಷೆ ನಾಶವಾಗುತ್ತದೆ. ಆದ್ದರಿಂದ ಕನ್ನಡವನ್ನು ಉಳಿಸಿ ಬೆಳೆಸಲು ಕ್ರಮ ಕೈಗೊಳ್ಳಬೇಕು. ಸರ್ಕಾರಿ ಶಾಲೆಗಳಿಗೆ ಮತ್ತಷ್ಟು ಅನುದಾನ ನೀಡುವ ಮೂಲಕ ಬಡಮಕ್ಕಳ ಶೈಕ್ಷಣಿಕ ಏಳಿಗೆಗೆ ಶ್ರಮಿಸಬೇಕು’ ಎಂದು ಆಗ್ರಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ ಅವರಿಗೆ ಮನವಿ ಸಲ್ಲಿಸಿದರು.
ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎಚ್.ಎನ್.ನಾಗೇಶ್, ಲೋಹಿತ್, ಮೋಹನ್, ಸುನೀಲ್, ಚೇತನ್ ಇದ್ದರು.