ಆನೆ ಸೆರೆ ಮತ್ತು ಕಾಲರ್ ಅಳವಡಿಕೆ ಕಾರ್ಯಾಚರಣೆಯಲ್ಲಿ ಅಧಿಕಾರಿಗಳು, ಅರವಳಿಕೆ ತಜ್ಞರು, ವನ್ಯಜೀವಿ ವೈದ್ಯರು ಸೇರಿ 30 ಮಂದಿಯನ್ನೊಳಗೊಂಡ ತಂಡ ಅಣಿಗೊಳಿಸಲಾಗಿದೆ. ಕಾರ್ಯಾಚರಣೆ ಅವಧಿಯಲ್ಲಿ ನಿರ್ಧರಿಸಿದ ಸ್ಥಳಗಳ ರೈತರು ಮತ್ತು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಬಸವರಾಜ ಕೆ.ಎನ್. ತಿಳಿಸಿದ್ದಾರೆ.