ಜಿಲ್ಲಾಧಿಕಾರಿ ಆರ್.ಗಿರೀಶ್, ಹೆಚ್ಚುವರಿ ಎಸ್ಪಿ ಬಿ.ಎನ್.ನಂದಿನಿ, ಜಿ.ಪಂ ಸಿಇಒ ಬಿ.ಎ. ಪರಮೇಶ್, ಉಪವಿಭಾಗಾಧಿಕಾರಿ ಪ್ರತೀಕ್ ಬಯಾಲ್, ತಹಶೀಲ್ದಾರ್ ಮೋಹನ್ ಕುಮಾರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಹುಲ್ಲಳ್ಳಿ ಸುರೇಶ್, ತಾಲ್ಲೂಕು ಅಧ್ಯಕ್ಷ ಎ.ಎಸ್.ಆನಂದ್, ಹಳೇಬೀಡು- ಬೇಲೂರು ಪ್ರಾಧಿಕಾರ ಅಧ್ಯಕ್ಷ ಎ.ಎಸ್.ಬಸವರಾಜು, ಜಿ.ಪಂ. ಮಾಜಿ ಸದಸ್ಯೆ ಜಯಶೀಲಾ ಜಯಶಂಕರ್ ಇದ್ದರು