ರಥೋತ್ಸವದಲ್ಲಿ ಶಾಸಕ ಸಿ.ಎನ್. ಬಾಲಕೃಷ್ಣ, ಎಪಿಎಂಸಿ ಅಧ್ಯಕ್ಷ ಶಿವಸ್ವಾಮಿ, ಮಾಜಿ ನಿರ್ದೇಶಕ ಅಮಾಸ್ಯೆಗೌಡ, ಹಿರೀಸಾವೆ ಗ್ರಾ.ಪಂ. ಮಾಜಿ ಅಧ್ಯಕ್ಷ ಮಹೇಶ್, ತಾ.ಪಂ. ಮಾಜಿ ಸದಸ್ಯರಾದ ರಾಮಕೃಷ್ಣ, ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆಯ ಮಾಜಿ ಅಧ್ಯಕ್ಷ ತೋಟಿ ಜಯರಾಮ್, ಉಪ ತಹಶೀಲ್ದಾರ್ ಮೋಹನಕುಮಾರ್, ಪಾರುಪತ್ತೇದಾರ ರಂಗರಾಜು, ಮತಿಘಟ್ಟ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಿ.ಎಂ. ಪ್ರಕಾಶ್, ಬೂಕದ ವಾಸು, ಮಹೇಶ್, ಆರ್ವಿ ವೀರಾಜ್ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.