<p><strong>ಆಲೂರು:</strong> ಇಲ್ಲಿನ ನಂದಿಪುರ ಎಸ್ಟೇಟ್ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಿದ್ದ 130 ಯುವಕ-ಯುವತಿಯರಿಗೂ ಠಾಣಾ ಹಂತದಲ್ಲೇ ಜಾಮೀನು ನೀಡಲಾಗಿದೆ.</p>.<p>ಎಸ್ಟೇಟ್ ಮಾಲೀಕ ಗಗನ್, ಕಾರ್ಯಕ್ರಮ ಆಯೋಜಕರು ಎನ್ನಲಾದ ಬೆಂಗಳೂರು ಮುರುಗೇಶ್ ಪಾಳ್ಯ ನಿವಾಸಿ ಸೋನಿ ಮತ್ತು ಬೆಂಗಳೂರು ಬನ್ನೇರುಘಟ್ಟ ನಿವಾಸಿ ಪಂಕಜ್ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಹೆಚ್ಚಿನ ತನಿಖೆಗಾಗಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ವೆಂಕಟೇಶ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲೂರು:</strong> ಇಲ್ಲಿನ ನಂದಿಪುರ ಎಸ್ಟೇಟ್ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಿದ್ದ 130 ಯುವಕ-ಯುವತಿಯರಿಗೂ ಠಾಣಾ ಹಂತದಲ್ಲೇ ಜಾಮೀನು ನೀಡಲಾಗಿದೆ.</p>.<p>ಎಸ್ಟೇಟ್ ಮಾಲೀಕ ಗಗನ್, ಕಾರ್ಯಕ್ರಮ ಆಯೋಜಕರು ಎನ್ನಲಾದ ಬೆಂಗಳೂರು ಮುರುಗೇಶ್ ಪಾಳ್ಯ ನಿವಾಸಿ ಸೋನಿ ಮತ್ತು ಬೆಂಗಳೂರು ಬನ್ನೇರುಘಟ್ಟ ನಿವಾಸಿ ಪಂಕಜ್ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಹೆಚ್ಚಿನ ತನಿಖೆಗಾಗಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ವೆಂಕಟೇಶ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>