ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ ಹಾಗೂ ಡಿ.ಗ್ರೂಪ್ ನೌಕರರನ್ನು ಕೊರೊನಾ ವಾರಿಯರ್ಗಳೆಂದು
ಸರ್ಕಾರ ಘೋಷಿಸಬೇಕು ಹಾಗೂ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳು ಅವರಿಗೆ
ದೊರೆಯುವಂತೆ ಆಗಬೇಕು. ಕೋವಿಡ್ ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಗುಣಮಟ್ಟದ
ಊಟೋಪಾಚಾರ ನೀಡುವುದರ ಜೊತೆಗೆ ಅವರಿಗೆ ಪೌಷ್ಟಿಕ ಆಹಾರಗಳನ್ನು ನೀಡಬೇಕು ಎಂದು
ನಿರ್ದೇಶನ ನೀಡಿದರು.
ಸಭೆಯಲ್ಲಿ ಹಿಮ್ಸ್ ನಿರ್ದೇಶಕ ಡಾ. ಬಿ.ಸಿ. ರವಿಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಕೃಷ್ಣಮೂರ್ತಿ,
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ. ಸತೀಶ್, ಡಾ. ಸುರೇಶ್
ಹಾಜರಿದ್ದರು.