ಒಕ್ಕಲಿಗರ ಸಮಾಜದ ಮುಖಂಡರಾದ ಗಂಗಾಧರ್, ಗುಂಡಣ್ಣ, ಧರ್ಮೇಶ್, ಕೃಷ್ಣ, ಗಿರೀಶ್, ಹೈಟೆಕ್ ಕುಮಾರ್, ನಗರ ಒಕ್ಕಲಿಗರ ಶ್ರೀರಾಮ ಮಂದಿರದ ಅಧ್ಯಕ್ಷ ಹೇಮಂತ್ ಕುಮಾರ್, ನೊಣಂಬ ಲಿಂಗಾಯತ ಸಂಘದ ಜಿಲ್ಲಾಧ್ಯಕ್ಷ ಬಿ.ಜಿ ನಿರಂಜನ್, ಭೈರವ ಯುವಕ ಸಂಘದ ಪದಾಧಿಕಾರಿಗಳಾದ ಪ್ರಶಾಂತ್, ಗಣೇಶ್, ರಮೇಶ್, ಕರವೇ ನಗರ ಅಧ್ಯಕ್ಷ ಕಿರಣ್ಕುಮಾರ್ ಇದ್ದರು.