‘ರಾಜ್ಯದಲ್ಲಿ ಮತಾಂತರ ಹೆಚ್ಚು ನಡೆಯುತ್ತಿರುವುದರಿಂದ ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಸುವಕಾರ್ಯಕ್ರಮಗಳ ಧ್ವನಿ ಹಾಗೂ ವಿಡಿಯೋ ಚಿತ್ರೀಕರಣವಾಗಬೇಕು. ಅನ್ಯ ಧರ್ಮದವರು ಮನೆ ಮನೆಗೆ ಹೋಗಿ ಧರ್ಮ ಪ್ರಚಾರ ಮಾಡುವುದನ್ನು ನಿಷೇಧಿಸಬೇಕು. ಸಾರ್ವಜನಿಕರು ಸೇರುವ ಸ್ಥಳ, ಶಾಲೆ, ಹೋಟೆಲ್, ಬಸ್ ತಂಗುದಾಣ, ಆಸ್ಪತ್ರೆಗಳಲ್ಲಿ ಯಾವುದೇ ಧರ್ಮದ ಗ್ರಂಥಗಳನ್ನು ಅನ್ಯ ಧರ್ಮದವರಿಗೆ ನೀಡಬಾರದು’ ಎಂದು ಒತ್ತಾಯಿಸಿದರು.