ಪ್ರತಿಭಟನೆಯಲ್ಲಿ ರೈತ ಸಂಘದ ಉಪಾಧ್ಯಕ್ಷ ಅನೆಕೆರೆ ರವಿ, ಜಿಲ್ಲಾಧ್ಯಕ್ಷ ಬಾಬು, ಪ್ರಧಾನ ಕಾರ್ಯದರ್ಶಿ ಬೋರನಕೊಪ್ಪಲು ಜಯರಾಂ, ಜಿಲ್ಲಾ ಉಪಾಧ್ಯಕ್ಷ ಮೀಸೆ ಮಂಜಣ್ಣ, ಮುಖಂಡರಾದ ಶಿವರಾಮೇಗೌಡ, ಅಂಗಡಿ ರಾಜಣ್ಣ, ಮಹಮ್ಮದ್ ಸಾದಿಕ್, ಮಹಿಳಾ ಘಟಕದ ಅಧ್ಯಕ್ಷೆ ಗೌರಮ್ಮ, ಕವಿತಾ, ಗೀತಾ, ರಂಗಮ್ಮ, ಕುಮಾರ್, ಹರಿಹರ, ಪರಮೇಶ್ ಇದ್ದರು.