ಸರ್ಕಾರಿ, ಸಹಕಾರಿ, ಸಾರ್ವಜನಿಕ ಉದ್ದಿಮೆಗಳು, ಬ್ಯಾಂಕ್ಗಳ ಮಾರಾಟ, ಜಿ.ಎಸ್.ಟಿ., ಸಿಎಎ., ಎನ್ಆರ್ಸಿ., ರಾಷ್ಟ್ರೀಯ ಶಿಕ್ಷಣ ನೀತಿ, ಮೇಲ್ವರ್ಗಕ್ಕೆ ಶೇಕಡಾ 10ರಷ್ಟು ಮೀಸಲಾತಿ, ಕಾರ್ಮಿಕರ ಉದ್ಯೋಗ ನಷ್ಟ, ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ, ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿರಾಕರಣೆ, ಕಾರ್ಪೊರೇಟ್ ಉದ್ದಿಮೆದಾರರ ಸಾಲ ಮನ್ನಾ, ಆರ್ಬಿಐ ನ ಆಪದ್ದನ ದುರ್ಬಳಕೆ ಇತ್ಯಾದಿಗಳು ಬಂಡವಾಳಶಾಹಿ ಹಿತಾಸಕ್ತಿಗಳು ಮೇಲುಗೈ ಪಡೆದಿರುವುದಕ್ಕೆ ಜ್ವಲಂತ ಉದಾಹರಣೆಯಾಗಿವೆ ಎಂದು ಟೀಕಿಸಿದರು.