ಸ್ಥಳಕ್ಕೆ ಜಿಲ್ಲಾ ಎಸ್ಪಿ ಮೊಹಮ್ಮದ್ ಸುಜಿತಾ ಭೇಟಿ ನೀಡಿ ಪರಿಶೀಲನೆ ನಡೆಸಿ ಹೋಗಿದ್ದರು. ಸಕಲೇಶಪುರ ಡಿವೈಎಸ್ಪಿ ಪ್ರಮೋದ್ಕುಮಾರ್, ಹಿರೀಸಾವೆ ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್, ಸಬ್ ಇನ್ಸ್ಪೆಕ್ಟರ್ ಸುಪ್ರಿತ್ ಸೇರಿದಂತೆ ಚನ್ನರಾಯಪಟ್ಟಣ ತಾಲ್ಲೂಕಿನ ವಿವಿಧ ಠಾಣೆಗಳ ಸಬ್ ಇನ್ಸ್ಪೆಕ್ಟರ್ಗಳು, ಸಿಬ್ಬಂದಿ ಮತ್ತು ಕೆಎಸ್ಆರ್ಪಿ, ಡಿಎಆರ್ ಪೊಲೀಸರು ಇದ್ದರು.