<p><strong>ಬೇಲೂರು</strong>: ಕಂದಾಯ ಕಟ್ಟದೆ ಬಾಕಿ ಉಳಿಸಿಕೊಂಡಿರುವ ಅಂಗಡಿ, ಮಳಿಗೆಗಳಿಗೆ ಬೀಗ ಹಾಕಲಾಯಿತು.</p>.<p>ನೇತೃತ್ವ ವಹಿಸಿದ್ದ ಪುರಸಭೆ ಅಧ್ಯಕ್ಷ ಎ.ಆರ್.ಅಶೋಕ್ ಮಾತನಾಡಿ, ‘ಪುರಸಭೆಗೆ ಅಂದಾಜು ₹2 ಕೋಟಿಗಳಷ್ಟು ಕಂದಾಯ ಬರಬೇಕಿದ್ದು, ಕಂದಾಯ ಉಳಿಸಿಕೊಂಡಿರುವವರ ಹಾಗೂ ಲೈಸೆನ್ಸ್ ಪಡೆಯದೇ ವ್ಯಾಪಾರ ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.</p>.<p>‘ಪಟ್ಟಣದ ಅಭಿವೃದ್ಧಿಗೆ ಕಂದಾಯ ಅತಿ ಮುಖ್ಯವಾಗಿದ್ದು, ಸಾರ್ವಜನಿಕರು ತಪ್ಪದೇ ಕಂದಾಯ ಪಾವತಿಸಿ ಪಟ್ಟಣದ ಅಭಿವೃದ್ದಿಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.</p>.<p>ಪುರಸಭೆ ಆರೋಗ್ಯಾಧಿಕಾರಿ ಲೊಹಿತ್, ಕಂದಾಯ ನಿರೀಕ್ಷಕ ಪ್ರಸನ್ನ, ಕರ ವಸೂಲಿಗಾರರಾದ ಮೊಹನೇಶ್, ಸಲ್ಮನ್, ಜಯರಾಂ, ಕಾಂಗ್ರೆಸ್ ಮುಖಂಡರಾದ ತೌಫಿಕ್, ಸತೀಶ್ ಹಾಗೂ ಪುರಸಭೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು</strong>: ಕಂದಾಯ ಕಟ್ಟದೆ ಬಾಕಿ ಉಳಿಸಿಕೊಂಡಿರುವ ಅಂಗಡಿ, ಮಳಿಗೆಗಳಿಗೆ ಬೀಗ ಹಾಕಲಾಯಿತು.</p>.<p>ನೇತೃತ್ವ ವಹಿಸಿದ್ದ ಪುರಸಭೆ ಅಧ್ಯಕ್ಷ ಎ.ಆರ್.ಅಶೋಕ್ ಮಾತನಾಡಿ, ‘ಪುರಸಭೆಗೆ ಅಂದಾಜು ₹2 ಕೋಟಿಗಳಷ್ಟು ಕಂದಾಯ ಬರಬೇಕಿದ್ದು, ಕಂದಾಯ ಉಳಿಸಿಕೊಂಡಿರುವವರ ಹಾಗೂ ಲೈಸೆನ್ಸ್ ಪಡೆಯದೇ ವ್ಯಾಪಾರ ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.</p>.<p>‘ಪಟ್ಟಣದ ಅಭಿವೃದ್ಧಿಗೆ ಕಂದಾಯ ಅತಿ ಮುಖ್ಯವಾಗಿದ್ದು, ಸಾರ್ವಜನಿಕರು ತಪ್ಪದೇ ಕಂದಾಯ ಪಾವತಿಸಿ ಪಟ್ಟಣದ ಅಭಿವೃದ್ದಿಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.</p>.<p>ಪುರಸಭೆ ಆರೋಗ್ಯಾಧಿಕಾರಿ ಲೊಹಿತ್, ಕಂದಾಯ ನಿರೀಕ್ಷಕ ಪ್ರಸನ್ನ, ಕರ ವಸೂಲಿಗಾರರಾದ ಮೊಹನೇಶ್, ಸಲ್ಮನ್, ಜಯರಾಂ, ಕಾಂಗ್ರೆಸ್ ಮುಖಂಡರಾದ ತೌಫಿಕ್, ಸತೀಶ್ ಹಾಗೂ ಪುರಸಭೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>