<p><strong>ಹಿರೀಸಾವೆ:</strong> ಮಟ್ಟನವಿಲೆಯಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಶ್ರವಣಬೆಳಗೊಳ ಹೋಬಳಿಯ ಗುಳ್ಳೇನಹಳ್ಳಿ ವಾಸಿ ಗೋಪಾಲಗೌಡ (45) ಎಂಬುವರು ಮೃತಪಟ್ಟಿದ್ದಾರೆ.</p>.<p>ಗೋಪಾಲಗೌಡ ಹಾಗೂ ಅವರ ಸಂಬಂಧಿ ಮಮತಾ ಎಂಬುವರು ಸ್ಕೂಟರ್ನಲ್ಲಿ ಮಟ್ಟನವಿಲೆಯಿಂದ ಸ್ವ ಗ್ರಾಮಕ್ಕೆ ಹೋಗಲು ಎನ್ಎಚ್ 75ರ ಸರ್ವೀಸ್ ರಸ್ತೆ ದಾಟುವಾಗ, ಬೆಂಗಳೂರು ಕಡೆಯಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಸವಾರ ಮೃತಪಟ್ಟರೆ, ಮಹಿಳೆ ಗಾಯಗೊಂಡಿದ್ದಾರೆ.</p>.<p>ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೀಸಾವೆ:</strong> ಮಟ್ಟನವಿಲೆಯಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಶ್ರವಣಬೆಳಗೊಳ ಹೋಬಳಿಯ ಗುಳ್ಳೇನಹಳ್ಳಿ ವಾಸಿ ಗೋಪಾಲಗೌಡ (45) ಎಂಬುವರು ಮೃತಪಟ್ಟಿದ್ದಾರೆ.</p>.<p>ಗೋಪಾಲಗೌಡ ಹಾಗೂ ಅವರ ಸಂಬಂಧಿ ಮಮತಾ ಎಂಬುವರು ಸ್ಕೂಟರ್ನಲ್ಲಿ ಮಟ್ಟನವಿಲೆಯಿಂದ ಸ್ವ ಗ್ರಾಮಕ್ಕೆ ಹೋಗಲು ಎನ್ಎಚ್ 75ರ ಸರ್ವೀಸ್ ರಸ್ತೆ ದಾಟುವಾಗ, ಬೆಂಗಳೂರು ಕಡೆಯಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಸವಾರ ಮೃತಪಟ್ಟರೆ, ಮಹಿಳೆ ಗಾಯಗೊಂಡಿದ್ದಾರೆ.</p>.<p>ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>