ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ನಿವಾಸ್ ಸೆಪಟ್, ಎಎಸ್ಪಿ ನಂದಿನಿ, ಡಿವೈಎಸ್ಪಿ ಬಿ.ಬಿ.ಲಕ್ಷ್ಮೇಗೌಡ ಮಾರ್ಗದರ್ಶನದಲ್ಲಿ ಸಿಪಿಐ ಬಿ.ಜಿ. ಕುಮಾರ್, ಗ್ರಾಮಾಂತರ ಠಾಣೆಯ ಪಿಎಸ್ಐ ಎಲ್.ಎನ್. ಕಿರಣ್ ಕುಮಾರ್, ಸಿಬ್ಬಂದಿ ಎಚ್.ಸಿ.ಕುಮಾರಸ್ವಾಮಿ, ರವೀಶ್, ಪುಟ್ಟರಾಜು, ಲೋಹಿತ್, ಬೀರಲಿಂಗ, ಮೋಹನ್, ಧರಣೇಶ್, ತ್ಯಾಗರಾಜ, ಸಂತೋಷ್, ಮಧು, ಶಿವರಾಜು ಅವರು ಆರೋಪಿಗಳನ್ನು ಬಂಧಿಸಿದ್ದಾರೆ.