‘ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರು, ಸಂಸದರು ತೆರಳಿ ಪ್ರಚಾರ ನಡೆಸಿದ ಕ್ಷೇತ್ರಗಳಲ್ಲಿ ಜೆಡಿಎಸ್ ಪಡೆದಿರುವ ಮತಗಳು ಪಕ್ಷದ ಸ್ಥಿತಿಯನ್ನು ಹೇಳುತ್ತದೆ.ಜೆಡಿಎಸ್ ಪಡೆದ ಐದು ಸಾವಿರ ಮತಗಳಿಂದ ಕಾಂಗ್ರೆಸ್ಗಾಗಲಿ, ಬಿಜೆಪಿಗಾಗಲಿ ಏನುಉಪಯೋಗವಾಗುತ್ತದೆ ಎಂದು ಅರ್ಥ ಮಾಡಿಕೊಳ್ಳಬೇಕು. ಜೆಡಿಎಸ್ ಸ್ಪರ್ಧೆಯಿಂದ ಬಿಜೆಪಿಗೆಲಾಭವಾಗುತ್ತದೆ ಎಂಬ ಕಾಂಗ್ರೆಸ್ಆರೋಪದಲ್ಲಿಯಾವುದೇ ಹುರುಳಿಲ್ಲ’ ಎಂದು ಸ್ಪಷ್ಟಪಡಿಸಿದರು.