ಭಾನುವಾರ, 16 ನವೆಂಬರ್ 2025
×
ADVERTISEMENT
ADVERTISEMENT

ನಿಗದಿತ ಅವಧಿಯಲ್ಲಿ ಮಾಹಿತಿ ಒದಗಿಸಿ: ರುದ್ರಣ್ಣ ಹರ್ತಿಕೋಟಿ

ಮಾಹಿತಿ ಹಕ್ಕು ಕಾರ್ಯಾಗಾರ ಉದ್ಘಾಟಿಸಿದ ಮಾಹಿತಿ ಹಕ್ಕು ಆಯುಕ್ತ ರುದ್ರಣ್ಣ ಹರ್ತಿಕೋಟಿ
Published : 16 ನವೆಂಬರ್ 2025, 4:43 IST
Last Updated : 16 ನವೆಂಬರ್ 2025, 4:43 IST
ಫಾಲೋ ಮಾಡಿ
Comments
ನಾವು ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ 55498 ಅರ್ಜಿಗಳು ಬಾಕಿ ಇದ್ದವು. ನಿಯಮಿತ ವಿಚಾರಣೆ ನಡೆಸುವ ಮೂಲಕ 35344ಕ್ಕೆ ಇಳಿಸಲಾಗಿದೆ. ಎಲ್ಲ ಜಿಲ್ಲೆಗಳಿಗೂ ಹೋಗಿ ಬೇಗ ಅರ್ಜಿ ವಿಲೇವಾರಿ ಮಾಡಲು ಚರ್ಚೆ ನಡೆಯುತ್ತಿದೆ
ರುದ್ರಣ್ಣ ಹರ್ತಿಕೋಟಿ ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT