ರಾಷ್ಟ್ರೀಯ ಚಿಂತಕರು, ಹೋರಾಟಗಾರರು, ಪ್ರಗತಿಪರ ಸಂಘಟನೆಗಳ ಮುಖಂಡರುಗಳು ಭಾಗವಹಿಸಲಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ಸುಮಾರು 10 ಸಾವಿರಕ್ಕೂ ಹೆಚ್ಚು ರೈತರು ಪಾಲ್ಗೊಳ್ಳಲಿದ್ದಾರೆ. ರೈತ ಸಂಘ 39 ವರ್ಷ ಪೂರೈಸಿದ ಸಲುವಾಗಿ ಚಳುವಳಿಗೆ ಹೊಸ ರೂಪ ಕೊಡಲು ಪ್ರತಿ ತಾಲ್ಲೂಕಿನಲ್ಲಿ ನೂರು ಜನ ಯುವಕರ ತಂಡ ರಚನೆ ಮಾಡಲಾಗುತ್ತದೆ ಎಂದರು.