‘ನಾಮಪತ್ರ ಪರಿಶೀಲನೆ ವೇಳೆ ಹಾಜರಿರುವಂತೆ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ, ಅವರು ಗುರುವಾರ ಸಂಜೆಯೊಳಗೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ನಿಂದ ತಡೆಯಾಜ್ಞೆ ತರುವುದಾಗಿ ತಿಳಿಸಿ ಕಾಲಾವಕಾಶ ಕೋರಿದ್ದರು. ಆದರೆ, ಕಾಲಾವಕಾಶ ಕೊಡಲು ಚುನಾವಣಾ ಆಯೋಗದ ನಿಯಮಾವಳಿಯಲ್ಲಿ ಅವಕಾಶವಿಲ್ಲ. ಹೀಗಾಗಿ ಅವರ ನಾಮಪತ್ರ ತಿರಸ್ಕರಿಸಲಾಯಿತು’ ಎಂದು ರಾಚಪ್ಪ ಸುದ್ದಿಗಾರರಿಗೆ ತಿಳಿಸಿದರು.