ಜೆಎಸ್ಎಸ್ ವಿದ್ಯಾಸಂಸ್ಥೆಯ ಅಧೀಕ್ಷಕ ಮಂಜುನಾಥ್ ಮಾತನಾಡಿ, ಅಂದು ಬೆಳಿಗ್ಗೆ 8ಕ್ಕೆ ರೋಟರಿ ಎನ್.ಕೆ. ಗಣಪಯ್ಯ ಶ್ರವಣದೋಷವುಳ್ಳ ಶಾಲೆಯ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ, 8.30 ಕ್ಕೆ ಕ್ರಾಫರ್ಡ್ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ, ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಗೆ 9ಕ್ಕೆ ಸಕಲೇಶ್ವರಸ್ವಾಮಿ ದೇವಸ್ಥಾನದಿಂದ ಶ್ರೀಗಳವರ ಭಾವಚಿತ್ರ ಮೆರವಣಿಗೆಗೆ ಉಪ ವಿಭಾಗಾಧಿಕಾರಿ ಕೆ.ಎಂ. ಶ್ರುತಿ ಚಾಲನೆ ನೀಡಲಿದ್ದಾರೆ ಎಂದರು. ವೀರಶೈವ ಸಮಾಜ ಮುಖಂಡರಾದ ಅರೆಕೆರೆ ನರೇಶ್, ಗಗನ್, ಜೆಎಸ್ಎಸ್ ಬಿಇಡಿ ಕಾಲೇಜಿನ ಪ್ರಾಂಶುಪಾಲ ಡಾ.ನಂಜುಡಪ್ಪ ಇದ್ದರು.