ತ್ರಿಷ್ವಮ್ ತಪೋವನ ರೆಸಾರ್ಟ್ ಪ್ರಧಾನ ವ್ಯವಸ್ಥಾಪಕ ಎಸ್.ಜಿ. ಚಂದನ್ ಮಾತನಾಡಿ, ಪ್ರಕೃತಿ ಸಂರಕ್ಷಣೆ ಮಾಡಿಕೊಂಡು ಪ್ರವಾಸೋದ್ಯಮ ಅಭಿವೃದ್ಧಿ ಮಾಡುವುದು, ಜಾಗತಿಕ ಮಟ್ಟದಲ್ಲಿ ಸ್ಥಳೀಯ ಪ್ರವಾಸೋದ್ಯಮ ಅಭಿವೃದ್ಧಿಗೊಳಿಸುವುದು, ಸಿಎಸ್ಆರ್ ನಿಧಿಯಿಂದ ಗ್ರಾಮೀಣ ಅಭಿವೃದ್ಧಿ, ಸ್ಥಳೀಯ ಯುವಕರಿಗೆ ಹೆಚ್ಚಿನ ಉದ್ಯೋಗ ಸೃಷ್ಟಿ ‘ತ್ರಿಷ್ವಮ್’ ಮುಖ್ಯ ಉದ್ದೇಶ ಎಂದರು. ಡಿವೈಎಸ್ಪಿ ಪ್ರಮೋದ್ ಕುಮಾರ್, ತ್ರಿಷ್ವಮ್ ಸಿಇಒ ಅಮಿತಾವ ರಾಯ್, ಬಿಜೆಪಿ ಮುಖಂಡ ಲೋಹಿತ್ ಜಂಬರಡಿ ಇದ್ದರು.