‘ಹಿಂದೆ ಸುಪ್ರೀಂ ಕೋರ್ಟ್ ನಮ್ಮನ್ನು ತೃತೀಯ ಲಿಂಗಿಗಳೆಂದು ಹೇಳಿ, ಎಲ್ಲಾ ರೀತಿಯ ಸೌಲಭ್ಯ ನೀಡುವಂತೆ ಸೂಚಿಸಿತ್ತು. ಆದರೆ, ಈವರೆಗೂ ಯಾವುದೇ ರೀತಿಯ ಸವಲತ್ತು ಸಿಕ್ಕಿರಲಿಲ್ಲ. ಬಹುದಿನಗಳ ಹೋರಾಟಕ್ಕೆ ಮನ್ನಣೆ ಸಿಕ್ಕಿದ್ದು, ಮುಂದಾದರೂ ಸಮಾಜದಲ್ಲಿ ಲಿಂಗ ತಾರತಮ್ಯ ಮಾಡದೆ ಸಮಾನತೆಯಿಂದ ನೋಡಬೇಕು’ ಎಂದು ಮನವಿ ಮಾಡಿದರು.