ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಒ.ಮಹಾಂತಪ್ಪ, ಸಾಲಗಾಮೆ ಹೋಬಳಿ ಅಧ್ಯಕ್ಷ ಗೌಡಗೆರೆ ಪ್ರಕಾಶ್, ಸಾಹಿತಿ ಎನ್.ಎಲ್. ಚನ್ನೇಗೌಡ, ಉಪವಿಭಾಗಾಧಿಕಾರಿ ಎಚ್.ಎಲ್.ನಾಗರಾಜು, ಸಮ್ಮೇಳನದ ಕಾರ್ಯಾಧ್ಯಕ್ಷ ವೈ.ಎಸ್.ರಮೇಶ್, ಬೂದೇಶ್ವರ ಮಠದ ಧರ್ಮದರ್ಶಿ ಎನ್.ಮಂಜೇಗೌಡ, ಮಠದ ಉಪಾಧ್ಯಕ್ಷ ಗುರುಸ್ವಾಮಿಗೌಡ, ನಿಟ್ಟೂರು ಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ಮಂಜುನಾಥ್ ಇದ್ದರು.