ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಶಿವಣ್ಣ, ನ್ಯಾಯಾಧೀಶ ರವೀಂದ್ರ ಹೆಗಡೆ, ಪೋಲಿಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ ಗೌಡ, ವಕೀಲರ ಸಂಘದ ಅಧ್ಯಕ್ಷ ಜೆ.ಪಿ. ಶೇಖರ್, ಉಪಾಧ್ಯಕ್ಷ ಸುರೇಶ್ ಕಟ್ಟಾಯ, ಖಜಾಂಚಿ ಡಿ.ಆರ್. ಲೋಹಿತಾಶ್ವ, ಪ್ರಧಾನ ಕಾರ್ಯದರ್ಶಿ ಕಾರ್ಲೆ ಮೊಗಣ್ಣಗೌಡ, ಜಂಟಿ ಕಾರ್ಯದರ್ಶಿ ಗೀತಾ, ಉಡುಪಿಯ ಹಾಸ್ಯ ಭಾಷಣಗಾರ್ತಿ ಸಂಧ್ಯಾಶಣೈ ಇದ್ದರು.