ಡಿ.ಎಸ್.ಪಿ. ಮುರಳೀಧರ್, ತಹಶೀಲ್ದಾರ್ ಕೆ.ಕೆ. ಕೃಷಮೂರ್ತಿ, ಇಒಕೆ ಯೋಗೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ದಲಿತ ಸಂಘರ್ಷ ಸಮಿತಿಯ ಸೋಮಶೇಖರ್, ವಕೀಲ ಮಂಜುನಾಥ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ವೈ. ಚಂದ್ರಶೇಖರ್, ಪುರಸಭೆ ಮಾಜಿ ಅಧ್ಯಕ್ಷ ಲಕ್ಷ್ಮಣ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಕೂರು ಬಸವರಾಜ್, ಡಿ.ಕೆ. ಕುಮಾರಯ್ಯ ಇದ್ದರು.