ಸೋಮವಾರ, 18 ಮೇ 2026
×
ADVERTISEMENT

ಹಾಸನದಲ್ಲಿ ಹೆಚ್ಚುತ್ತಿರುವ ಉಷ್ಣಾಂಶ: ಬಿಸಿಲಿನ ತಾಪಕ್ಕೆ ಬಸವಳಿದ ಜನ, ಜಾನುವಾರು

ಸಂತೋಷ್‌ ಸಿ.ಬಿ.
Published : 29 ಏಪ್ರಿಲ್ 2026, 5:38 IST
Last Updated : 29 ಏಪ್ರಿಲ್ 2026, 5:38 IST
ADVERTISEMENT
ಫಾಲೋ ಮಾಡಿ
Comments
ಎನ್.ಎಸ್. ಮಂಜುನಾಥ್
ಎನ್.ಎಸ್. ಮಂಜುನಾಥ್
ಮಳೆಯ ಕೊರತೆಯಿಂದ ಗಿಡಗಳಿಗೆ ನೀರು ಸಿಂಪಡಿಸುವ ಪರಿಸ್ಥಿತಿ ಎದುರಾಗಿದೆ. ಆದರೂ ಗಿಡಗಳಿಗೆ ಅಗತ್ಯ ತಂಪು ವಾತಾವರಣ ನಿರ್ಮಿಸಲು ಸಾಧ್ಯವಾಗುತ್ತಿಲ್ಲ.
ಎನ್.ಎಸ್. ಮಂಜುನಾಥ್ ಸಕಲೇಶಪುರ ತಾಲ್ಲೂ ಹೆಗ್ಗೋವೆ ಗ್ರಾಮದ ಕಾಫಿ ಬೆಳೆಗಾರ
ಡಾ.ಅನಿಲ್‌ಕುಮಾರ್‌
ಡಾ.ಅನಿಲ್‌ಕುಮಾರ್‌
ತುರ್ತು ಚಿಕಿತ್ಸೆಗೆ ಪಿಎಚ್‌ಸಿ ಕೇಂದ್ರಗಳಲ್ಲಿ ಒಂದು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಎರಡು ತಾಲ್ಲೂಕು ಆಸ್ಪತ್ರೆಯಲ್ಲಿ ನಾಲ್ಕು ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ 10 ಹಾಸಿಗೆ ಕಾಯ್ದಿರಿಸಲಾಗುತ್ತಿದೆ
ಡಾ.ಅನಿಲ್ ಕುಮಾರ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ
ಕಾರ್ಮಿಕರಿಗೆ ವಿಶ್ರಾಂತಿ ನೀಡಲು ಸೂಚನೆ
ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು ಕಟ್ಟಡ ಕಾಮಗಾರಿ ಸ್ಥಳಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಜಿಲ್ಲೆಯ ಪ್ರತಿ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಟ್ಟಡ ಕಾರ್ಮಿಕರುಗಳಿಗೆ ಮಧ್ಯಾಹ್ನ 1 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿಶ್ರಾಂತಿ ನೀಡುವಂತೆ ಕಾರ್ಮಿಕ ಅಧಿಕಾರಿ ಯಮುನಾ ತಿಳಿಸಿದ್ದಾರೆ. ಕೆಲಸದಲ್ಲಿ ತೊಡಗಿರುವ ಎಲ್ಲ ಕಾರ್ಮಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಶೌಚಾಲಯ ವ್ಯವಸ್ಥೆ ಮತ್ತು ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡುವುದು ಗುತ್ತಿಗೆದಾರರು ಮಾಲೀಕರ ಜವಾಬ್ದಾರಿ. ಯಾವುದೇ ಅಹಿತಕರ ಘಟನೆಗಳು ನಡೆದಲ್ಲಿ ಸಂಬಂಧಿಸಿದ ಗುತ್ತಿಗೆದಾರರು ಮಾಲೀಕರೇ ಹೊಣೆಗಾರರು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT