ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರವಣಬೆಳಗೊಳ: 8 ದಿನ ಜಾತ್ರೆಗೆ ಧರ್ಮಚಕ್ರ ಪೂಜೆ

Published 18 ಏಪ್ರಿಲ್ 2024, 14:29 IST
Last Updated 18 ಏಪ್ರಿಲ್ 2024, 14:29 IST
ಅಕ್ಷರ ಗಾತ್ರ

ಶ್ರವಣಬೆಳಗೊಳ: ಭಗವಾನ್ ನೇಮಿನಾಥ ತೀರ್ಥಂಕರರ ವಾರ್ಷಿಕ ಪಂಚಕಲ್ಯಾಣ ಮಹಾರಥೋತ್ಸವ ಪ್ರಯುಕ್ತ ಧರ್ಮಚಕ್ರದ ಬಳಿ ಮೃತ್ತಿಕ ಸಂಗ್ರಹದೊಂದಿಗೆ  8 ದಿನಗಳ ಕಾಲ ಜರುಗುವ ಜಾತ್ರೆಗೆ ಪೀಠಾಧಿಪತಿ ಅಭಿನವ ಚಾರುಕೀರ್ತಿ ಸ್ವಾಮೀಜಿ ಗುರುವಾರ ಚಾಲನೆ ನೀಡಿದರು. ಜನರಿಗೆ ಅಕ್ಷತೆ ವಿತರಿಸಿ ಆಶೀರ್ವದಿಸಿದರು.

ಭಂಡಾರಿ ಬಸದಿಯ ಮುಂಭಾಗದಲ್ಲಿ ಧ್ವಜಾರೋಹಣ ನೆರವೇರಿಸಿ, ಮಂಗಳವಾದ್ಯಸಹಿತ  ಯಕ್ಷ ಮೆರವಣಿಗೆ ನಡೆಸಲಾಯಿತು. ಮಠದ ಬಸದಿಯಲ್ಲಿ ಚಂದ್ರನಾಥ ಸ್ವಾಮಿಗೆ ಪಂಚಾಮೃತ ಅಭಿಷೇಕ ಅಷ್ಟವಿಧಾರ್ಚನೆ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT