<p><strong>ಶ್ರವಣಬೆಳಗೊಳ</strong>: ಭಗವಾನ್ ನೇಮಿನಾಥ ತೀರ್ಥಂಕರರ ವಾರ್ಷಿಕ ಪಂಚಕಲ್ಯಾಣ ಮಹಾರಥೋತ್ಸವ ಪ್ರಯುಕ್ತ ಧರ್ಮಚಕ್ರದ ಬಳಿ ಮೃತ್ತಿಕ ಸಂಗ್ರಹದೊಂದಿಗೆ 8 ದಿನಗಳ ಕಾಲ ಜರುಗುವ ಜಾತ್ರೆಗೆ ಪೀಠಾಧಿಪತಿ ಅಭಿನವ ಚಾರುಕೀರ್ತಿ ಸ್ವಾಮೀಜಿ ಗುರುವಾರ ಚಾಲನೆ ನೀಡಿದರು. ಜನರಿಗೆ ಅಕ್ಷತೆ ವಿತರಿಸಿ ಆಶೀರ್ವದಿಸಿದರು.</p>.<p>ಭಂಡಾರಿ ಬಸದಿಯ ಮುಂಭಾಗದಲ್ಲಿ ಧ್ವಜಾರೋಹಣ ನೆರವೇರಿಸಿ, ಮಂಗಳವಾದ್ಯಸಹಿತ ಯಕ್ಷ ಮೆರವಣಿಗೆ ನಡೆಸಲಾಯಿತು. ಮಠದ ಬಸದಿಯಲ್ಲಿ ಚಂದ್ರನಾಥ ಸ್ವಾಮಿಗೆ ಪಂಚಾಮೃತ ಅಭಿಷೇಕ ಅಷ್ಟವಿಧಾರ್ಚನೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರವಣಬೆಳಗೊಳ</strong>: ಭಗವಾನ್ ನೇಮಿನಾಥ ತೀರ್ಥಂಕರರ ವಾರ್ಷಿಕ ಪಂಚಕಲ್ಯಾಣ ಮಹಾರಥೋತ್ಸವ ಪ್ರಯುಕ್ತ ಧರ್ಮಚಕ್ರದ ಬಳಿ ಮೃತ್ತಿಕ ಸಂಗ್ರಹದೊಂದಿಗೆ 8 ದಿನಗಳ ಕಾಲ ಜರುಗುವ ಜಾತ್ರೆಗೆ ಪೀಠಾಧಿಪತಿ ಅಭಿನವ ಚಾರುಕೀರ್ತಿ ಸ್ವಾಮೀಜಿ ಗುರುವಾರ ಚಾಲನೆ ನೀಡಿದರು. ಜನರಿಗೆ ಅಕ್ಷತೆ ವಿತರಿಸಿ ಆಶೀರ್ವದಿಸಿದರು.</p>.<p>ಭಂಡಾರಿ ಬಸದಿಯ ಮುಂಭಾಗದಲ್ಲಿ ಧ್ವಜಾರೋಹಣ ನೆರವೇರಿಸಿ, ಮಂಗಳವಾದ್ಯಸಹಿತ ಯಕ್ಷ ಮೆರವಣಿಗೆ ನಡೆಸಲಾಯಿತು. ಮಠದ ಬಸದಿಯಲ್ಲಿ ಚಂದ್ರನಾಥ ಸ್ವಾಮಿಗೆ ಪಂಚಾಮೃತ ಅಭಿಷೇಕ ಅಷ್ಟವಿಧಾರ್ಚನೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>