ಸೋಮವಾರ, 18 ಆಗಸ್ಟ್ 2025
×
ADVERTISEMENT
ADVERTISEMENT

ಮಳೆಗೆ ಮತ್ತೆ ನಲುಗಿದ ಶಿರಾಡಿ ಘಾಟ್‌: ರಾತ್ರಿಯಿಡೀ ಪ್ರಯಾಣಿಕರಿಗೆ ಸಂಕಷ್ಟ

Published : 18 ಆಗಸ್ಟ್ 2025, 2:27 IST
Last Updated : 18 ಆಗಸ್ಟ್ 2025, 2:27 IST
ಫಾಲೋ ಮಾಡಿ
Comments
ಸಕಲೇಶಪುರ ತಾಲ್ಲೂಕಿನ ಮಠಸಾಗರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಮೇಲೆ ಭಾನುವಾರ ಕಿರುಹಳ್ಳ ಉಕ್ಕಿ ಹರಿಯಿತು
ಸಕಲೇಶಪುರ ತಾಲ್ಲೂಕಿನ ಮಠಸಾಗರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಮೇಲೆ ಭಾನುವಾರ ಕಿರುಹಳ್ಳ ಉಕ್ಕಿ ಹರಿಯಿತು
ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟ್‌ನಲ್ಲಿ ಶನಿವಾರ ತಡರಾತ್ರಿ ಕಾರಿನ ಮೇಲೆ ಗುಡ್ಡ ಕುಸಿದಿದ್ದು ಅಧಿಕಾರಿಗಳು ಹಾಗೂ ಸಿಬ್ಬಂದಿ ಮಣ್ಣು ತೆರವುಗೊಳಿಸುತ್ತಿರುವುದು
ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟ್‌ನಲ್ಲಿ ಶನಿವಾರ ತಡರಾತ್ರಿ ಕಾರಿನ ಮೇಲೆ ಗುಡ್ಡ ಕುಸಿದಿದ್ದು ಅಧಿಕಾರಿಗಳು ಹಾಗೂ ಸಿಬ್ಬಂದಿ ಮಣ್ಣು ತೆರವುಗೊಳಿಸುತ್ತಿರುವುದು
ಎರಡು ದಿನಗಳಿಂದ ಬಿಡುವಿಲ್ಲದೆ ಮಳೆ ಸುರಿಯುತ್ತಿದ್ದು ಗಾಳಿ ಬೀಸುತ್ತಿದೆ. ಗ್ರಾಮ ಆಡಳಿತ ಅಧಿಕಾರಿಗಳು ಕಂದಾಯ ನಿರೀಕ್ಷಕರು ಕೇಂದ್ರ ಸ್ಥಾನದಲ್ಲಿದ್ದು ತುರ್ತು ಕಾರ್ಯಾಚರಣೆಗೆ ಸಿದ್ದರಿರಲು ಸೂಚನೆ ನೀಡಲಾಗಿದೆ.
ಕೆ.ಎಸ್. ಸುಪ್ರೀತಾ ತಹಶೀಲ್ದಾರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT