ಹೊಂಬುಜ ಜೈನ ಮಠದ ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ, ಅರಹಂತಗಿರಿಯ ಧವಲಕೀರ್ತಿ ಸ್ವಾಮೀಜಿ, ಆರತಿಪುರದ ಸಿದ್ಧಾಂತ ಕೀರ್ತಿ ಸ್ವಾಮೀಜಿ, ಸೋಂದಾ ಜೈನ ಮಠದ ಭಟ್ಟಾಕಲಂಕ ಸ್ವಾಮೀಜಿ, ಕನಕಗಿರಿಯ ಭುವನಕೀರ್ತಿ ಸ್ವಾಮೀಜಿ, ಕಂಬದಹಳ್ಳಿಯ ಭಾನುಕೀರ್ತಿ ಸ್ವಾಮೀಜಿ, ಕಾರ್ಕಳದ ಲಲಿತಕೀರ್ತಿ ಸ್ವಾಮೀಜಿ, ಎನ್.ಆರ್.ಪುರದ ಲಕ್ಷ್ಮಿಸೇನ ಭಟ್ಟಾರಕ ಸ್ವಾಮೀಜಿ, ಮೂಡುಬಿದಿರೆಯ ಚಾರುಕೀರ್ತಿ ಸ್ವಾಮೀಜಿ, ದೇಶದ ವಿವಿಧೆಡೆಯಿಂದ ಬಂದಿದ್ದ ಸಾವಿರಾರು ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.