ಸೋಮವಾರ, 29 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ನುಗ್ಗೇಹಳ್ಳಿ | ಭೈರಪ್ಪ ಪ್ರತಿಮೆ, ಸಮುದಾಯ ಭವನ ನಿರ್ಮಿಸಿ: ಗ್ರಾಮಸ್ಥರ ಆಗ್ರಹ

Published : 29 ಸೆಪ್ಟೆಂಬರ್ 2025, 4:15 IST
Last Updated : 29 ಸೆಪ್ಟೆಂಬರ್ 2025, 4:15 IST
ಫಾಲೋ ಮಾಡಿ
Comments
ನುಗ್ಗೇಹಳ್ಳಿ ಹೋಬಳಿಯ ಸಂತೇಶಿವರ ಗ್ರಾಮದಲ್ಲಿ ಕೆರೆಯ ಮುಂಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್.ಎಲ್. ಭೈರಪ್ಪ ಅವರ ಚಿತಾಭಸ್ಮಕ್ಕೆ ಹಾಗೂ ಅವರ ಭಾವಚಿತ್ರಕ್ಕೆ ಶಾಸಕ ಸಿ.ಎನ್. ಬಾಲಕೃಷ್ಣ ಪೂಜೆ ಸಲ್ಲಿಸಿದರು.
ನುಗ್ಗೇಹಳ್ಳಿ ಹೋಬಳಿಯ ಸಂತೇಶಿವರ ಗ್ರಾಮದಲ್ಲಿ ಕೆರೆಯ ಮುಂಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್.ಎಲ್. ಭೈರಪ್ಪ ಅವರ ಚಿತಾಭಸ್ಮಕ್ಕೆ ಹಾಗೂ ಅವರ ಭಾವಚಿತ್ರಕ್ಕೆ ಶಾಸಕ ಸಿ.ಎನ್. ಬಾಲಕೃಷ್ಣ ಪೂಜೆ ಸಲ್ಲಿಸಿದರು.
ಸಂತೇಶಿವರ ಗ್ರಾಮದ ಗಂಗಾಧರೇಶ್ವರ ದೇವಾಲಯದ ಬಳಿ ಕೆರೆ ಸೋಪಾನದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅವರ ಪುತ್ರರಾದ ರವಿಶಂಕರ್ ಹಾಗೂ ಉದಯಶಂಕರವರು ತಂದೆಯ ಚಿತಾಭಸ್ಮಕ್ಕೆ ಪೂಜೆ ಸಲ್ಲಿಸಿದರು
ಸಂತೇಶಿವರ ಗ್ರಾಮದ ಗಂಗಾಧರೇಶ್ವರ ದೇವಾಲಯದ ಬಳಿ ಕೆರೆ ಸೋಪಾನದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅವರ ಪುತ್ರರಾದ ರವಿಶಂಕರ್ ಹಾಗೂ ಉದಯಶಂಕರವರು ತಂದೆಯ ಚಿತಾಭಸ್ಮಕ್ಕೆ ಪೂಜೆ ಸಲ್ಲಿಸಿದರು
ಸಂತೇ ಶಿವರ ಗ್ರಾಮದ ಶ್ರೀ ಗಂಗಾಧರೇಶ್ವರ ದೇವಾಲಯದ ಬಳಿ ಕೆರೆ ಸೋಪಾನದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅವರ ಪುತ್ರರಾದ ರವಿಶಂಕರ್ ಹಾಗೂ ಉದಯಶಂಕರವರು ತೆಪ್ಪದಲಿ ತೆರಳಿ ತಂದೆಯ ಚಿತಾಭಸ್ಮ ವನ್ನು ಕೆರೆಯ ನೀರಿನಲ್ಲಿ ಸಮರ್ಪಿಸಿದರು.
ಸಂತೇ ಶಿವರ ಗ್ರಾಮದ ಶ್ರೀ ಗಂಗಾಧರೇಶ್ವರ ದೇವಾಲಯದ ಬಳಿ ಕೆರೆ ಸೋಪಾನದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅವರ ಪುತ್ರರಾದ ರವಿಶಂಕರ್ ಹಾಗೂ ಉದಯಶಂಕರವರು ತೆಪ್ಪದಲಿ ತೆರಳಿ ತಂದೆಯ ಚಿತಾಭಸ್ಮ ವನ್ನು ಕೆರೆಯ ನೀರಿನಲ್ಲಿ ಸಮರ್ಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT