ನುಗ್ಗೇಹಳ್ಳಿ ಹೋಬಳಿಯ ಸಂತೇಶಿವರ ಗ್ರಾಮದಲ್ಲಿ ಕೆರೆಯ ಮುಂಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್.ಎಲ್. ಭೈರಪ್ಪ ಅವರ ಚಿತಾಭಸ್ಮಕ್ಕೆ ಹಾಗೂ ಅವರ ಭಾವಚಿತ್ರಕ್ಕೆ ಶಾಸಕ ಸಿ.ಎನ್. ಬಾಲಕೃಷ್ಣ ಪೂಜೆ ಸಲ್ಲಿಸಿದರು.
ಸಂತೇಶಿವರ ಗ್ರಾಮದ ಗಂಗಾಧರೇಶ್ವರ ದೇವಾಲಯದ ಬಳಿ ಕೆರೆ ಸೋಪಾನದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅವರ ಪುತ್ರರಾದ ರವಿಶಂಕರ್ ಹಾಗೂ ಉದಯಶಂಕರವರು ತಂದೆಯ ಚಿತಾಭಸ್ಮಕ್ಕೆ ಪೂಜೆ ಸಲ್ಲಿಸಿದರು
ಸಂತೇ ಶಿವರ ಗ್ರಾಮದ ಶ್ರೀ ಗಂಗಾಧರೇಶ್ವರ ದೇವಾಲಯದ ಬಳಿ ಕೆರೆ ಸೋಪಾನದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅವರ ಪುತ್ರರಾದ ರವಿಶಂಕರ್ ಹಾಗೂ ಉದಯಶಂಕರವರು ತೆಪ್ಪದಲಿ ತೆರಳಿ ತಂದೆಯ ಚಿತಾಭಸ್ಮ ವನ್ನು ಕೆರೆಯ ನೀರಿನಲ್ಲಿ ಸಮರ್ಪಿಸಿದರು.