<p><strong>ಹಾಸನ:</strong> ಶಾಸಕ ಸ್ವರೂಪ್ ಪ್ರಕಾಶ್ ಅವರ ನಗರದ ನಿವಾಸದಲ್ಲಿ ಭಾನುವಾರ ಕೆರೆ ಹಾವು ಪ್ರತ್ಯಕ್ಷವಾಗಿದ್ದು, ಅದನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.</p>.<p>ಹಾವು ಕಂಡು ಕುಟುಂಬದವರು ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು. ಸ್ಥಳಕ್ಕೆ ಬಂದ ಉರಗ ತಜ್ಞ ಸ್ನೇಕ್ ಕೇಶವ, ಕೆರೆ ಹಾವನ್ನು ಸುರಕ್ಷಿತ ಹಿಡಿದರು. ಶಾಸಕ ಸ್ವರೂಪ್ ಪತ್ನಿ ಡಾ.ಶ್ವೇತಾ, ಹಾವಿಗೆ ಪೂಜೆ ಸಲ್ಲಿಸಿದರು. ನಂತರ ಹಾವನ್ನು ಕಾಡಿಗೆ ಬಿಡಲಾಯಿತು.</p>.<p>ಶಾಸಕ ಸ್ವರೂಪ್ ನಿವಾಸಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭೇಟಿಗೂ ಮುನ್ನವೇ ಕೆರೆ ಹಾವು ಪ್ರತ್ಯಕ್ಷವಾಗಿದ್ದು, ಕುತೂಹಲ ಮೂಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಶಾಸಕ ಸ್ವರೂಪ್ ಪ್ರಕಾಶ್ ಅವರ ನಗರದ ನಿವಾಸದಲ್ಲಿ ಭಾನುವಾರ ಕೆರೆ ಹಾವು ಪ್ರತ್ಯಕ್ಷವಾಗಿದ್ದು, ಅದನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.</p>.<p>ಹಾವು ಕಂಡು ಕುಟುಂಬದವರು ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು. ಸ್ಥಳಕ್ಕೆ ಬಂದ ಉರಗ ತಜ್ಞ ಸ್ನೇಕ್ ಕೇಶವ, ಕೆರೆ ಹಾವನ್ನು ಸುರಕ್ಷಿತ ಹಿಡಿದರು. ಶಾಸಕ ಸ್ವರೂಪ್ ಪತ್ನಿ ಡಾ.ಶ್ವೇತಾ, ಹಾವಿಗೆ ಪೂಜೆ ಸಲ್ಲಿಸಿದರು. ನಂತರ ಹಾವನ್ನು ಕಾಡಿಗೆ ಬಿಡಲಾಯಿತು.</p>.<p>ಶಾಸಕ ಸ್ವರೂಪ್ ನಿವಾಸಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭೇಟಿಗೂ ಮುನ್ನವೇ ಕೆರೆ ಹಾವು ಪ್ರತ್ಯಕ್ಷವಾಗಿದ್ದು, ಕುತೂಹಲ ಮೂಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>