<p><strong>ಹಾಸನ</strong>: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ 90ನೇ ವರ್ಷದ ಜನ್ಮದಿನದಅಂಗವಾಗಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಬುಧವಾರ ನಗರದವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.</p>.<p>ನೀರುಬಾಗಿಲು ಆಂಜನೇಯಸ್ವಾಮಿ ದೇವಾಲಯದಲ್ಲಿ ದೇವೇಗೌಡರ ಆಯುಸ್ಸು, ಆರೋಗ್ಯವೃದ್ಧಿಗಾಗಿ ಅರ್ಚನೆಮಾಡಿಸಿ, ಸಿಹಿ ಹಂಚಿ, ಈಡುಗಾಯಿ ಒಡೆದು ಪ್ರಾರ್ಥಿಸಲಾಯಿತು.ನಂತರ ಆಜಾದ್ ರಸ್ತೆಯಲ್ಲಿರುವ ದರ್ಗಾದಲ್ಲೂ ಪ್ರಾರ್ಥನೆ ಸಲ್ಲಿಸಿದರು.</p>.<p>ಹಿರಿಯಮುಖಂಡ ಕೆ.ಎಂ.ರಾಜೇಗೌಡ, ಯುವ ಮುಖಂಡ ಹಾಗೂ ಸ್ವರೂಪ್ ಎಚ್.ಪಿ.,ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ದ್ಯಾವೇಗೌಡ, ಎಚ್ಡಿಸಿಸಿ ಬ್ಯಾಂಕ್ನಿರ್ದೇಶಕರಾದ ಜಯರಾಂ, ಕಾರ್ಲೆ ಇಂದ್ರೇಶ್, ನಗರಸಭೆ ಮಾಜಿ ಅಧ್ಯಕ್ಷ ಅನಿಲ್ಕುಮಾರ್, ಸದಸ್ಯರಾದ ವಾಸುದೇವ್, ಸಿ.ಆರ್.ಶಂಕರ್, ಚಂದ್ರೇಗೌಡ, ಜಿಲ್ಲಾಜೆಡಿಎಸ್ ಜಿಲ್ಲಾ ವಕ್ತಾರ ಹೊಂಗೆರೆ ರಘು ಹಾಜರಿದ್ದರು.</p>.<p>‘ಅಲ್ಪಕಾಲವಷ್ಟೇ ಅಧಿಕಾರದಲ್ಲಿದ್ದರೂ ಕರ್ನಾಟಕ ಮತ್ತು ಭಾರತಕ್ಕೆ ಅವಿಸ್ಮರಣೀಯಕೊಡುಗೆ ನೀಡಿದ್ದಾರೆ. ಕಾಯಾ ವಾಚಾ, ಮನಸಾ ಜನರ ಉದ್ಧಾರಕ್ಕಾಗಿ ಶ್ರಮಿಸಿದದೇವೇಗೌಡರು ಭಾರತದ ರಾಜಕೀಯ ಕರ್ಮಯೋಗಿ. 90ರ ಹರೆಯದಲ್ಲೂಜನರಪರ ಹೋರಾಟ ನಡೆಸುತ್ತಿರುವ ಧಣಿವರಿಯದ ಕಾಯಕಯೋಗಿ’ ಎಂದುಎಚ್.ಡಿ.ಕುಮಾರಸ್ವಾಮಿ ಗುಣಗಾನ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ 90ನೇ ವರ್ಷದ ಜನ್ಮದಿನದಅಂಗವಾಗಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಬುಧವಾರ ನಗರದವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.</p>.<p>ನೀರುಬಾಗಿಲು ಆಂಜನೇಯಸ್ವಾಮಿ ದೇವಾಲಯದಲ್ಲಿ ದೇವೇಗೌಡರ ಆಯುಸ್ಸು, ಆರೋಗ್ಯವೃದ್ಧಿಗಾಗಿ ಅರ್ಚನೆಮಾಡಿಸಿ, ಸಿಹಿ ಹಂಚಿ, ಈಡುಗಾಯಿ ಒಡೆದು ಪ್ರಾರ್ಥಿಸಲಾಯಿತು.ನಂತರ ಆಜಾದ್ ರಸ್ತೆಯಲ್ಲಿರುವ ದರ್ಗಾದಲ್ಲೂ ಪ್ರಾರ್ಥನೆ ಸಲ್ಲಿಸಿದರು.</p>.<p>ಹಿರಿಯಮುಖಂಡ ಕೆ.ಎಂ.ರಾಜೇಗೌಡ, ಯುವ ಮುಖಂಡ ಹಾಗೂ ಸ್ವರೂಪ್ ಎಚ್.ಪಿ.,ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ದ್ಯಾವೇಗೌಡ, ಎಚ್ಡಿಸಿಸಿ ಬ್ಯಾಂಕ್ನಿರ್ದೇಶಕರಾದ ಜಯರಾಂ, ಕಾರ್ಲೆ ಇಂದ್ರೇಶ್, ನಗರಸಭೆ ಮಾಜಿ ಅಧ್ಯಕ್ಷ ಅನಿಲ್ಕುಮಾರ್, ಸದಸ್ಯರಾದ ವಾಸುದೇವ್, ಸಿ.ಆರ್.ಶಂಕರ್, ಚಂದ್ರೇಗೌಡ, ಜಿಲ್ಲಾಜೆಡಿಎಸ್ ಜಿಲ್ಲಾ ವಕ್ತಾರ ಹೊಂಗೆರೆ ರಘು ಹಾಜರಿದ್ದರು.</p>.<p>‘ಅಲ್ಪಕಾಲವಷ್ಟೇ ಅಧಿಕಾರದಲ್ಲಿದ್ದರೂ ಕರ್ನಾಟಕ ಮತ್ತು ಭಾರತಕ್ಕೆ ಅವಿಸ್ಮರಣೀಯಕೊಡುಗೆ ನೀಡಿದ್ದಾರೆ. ಕಾಯಾ ವಾಚಾ, ಮನಸಾ ಜನರ ಉದ್ಧಾರಕ್ಕಾಗಿ ಶ್ರಮಿಸಿದದೇವೇಗೌಡರು ಭಾರತದ ರಾಜಕೀಯ ಕರ್ಮಯೋಗಿ. 90ರ ಹರೆಯದಲ್ಲೂಜನರಪರ ಹೋರಾಟ ನಡೆಸುತ್ತಿರುವ ಧಣಿವರಿಯದ ಕಾಯಕಯೋಗಿ’ ಎಂದುಎಚ್.ಡಿ.ಕುಮಾರಸ್ವಾಮಿ ಗುಣಗಾನ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>