ಲಯನ್ಸ್ ಸಂಸ್ಥೆ ವಲಯಾಧ್ಯಕ್ಷ ಆರ್.ಡಿ.ರವೀಶ್, ಅಧ್ಯಕ್ಷ ಶಂಕರಪ್ಪ, ರೋಟರಿ ಸಂಸ್ಥೆ ಅಧ್ಯಕ್ಷ ಅಶೋಕ್, ವಾಸವಿ ಕ್ಲಬ್ ಅಧ್ಯಕ್ಷ ಉದಯಭಾನು, ವಾಸವಾಂಬ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕಿಶೋರ್, ನಮನ ಬಳಗದ ಅಧ್ಯಕ್ಷ ರವೀಂದ್ರ, ಮಹಾಗಣಪತಿ ಸೇವಾ ಸಮಿತಿಯ ಕಾರ್ಯಾಧ್ಯಕ್ಷ ಎ.ಜಗನ್ನಾಥ್, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಪುಷ್ಪಫಲತಾ, ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷೆ ಪ್ರೇಮಾ ಮಂಜುನಾಥ್, ಸ್ವಾಮಿ ವಿವೇಕಾನಂದ ಯುವ ವೇದಿಕೆಯ ಅಧ್ಯಕ್ಷ ರೆಹಮಾನ್, ತಾಲ್ಲೂಕಿನ ನಿವೃತ್ತ ಯೋಧರು ಹಾಗೂ ಕರ್ತವ್ಯ ನಿರತ ಯೋಧರು, ರಘು, ರವಿ, ಮಧು, ಧನರಾಜ್ ಯೋಧ ವಸಂತ್, ವೈ.ವಿ.ಚಂದ್ರಶೇಖರ್,ಎಸ್.ಎಲ್.ಎನ್ ಯುವಕ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಇದ್ದರು.