ತಹಶೀಲ್ದಾರ್ ಜೆ.ಬಿ. ಮಾರುತಿ, ಪುರಸಭೆ ಉಪಾಧ್ಯಕ್ಷ ಧರಣೀಶ್, ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ.ಎನ್. ಬನಶಂಕರಿ, ಸದಸ್ಯರಾದ ಲಕ್ಷ್ಮಿ, ಎ.ಡಿ. ವಿದ್ಯಾಪ್ರಸಾದ್, ಟಿಎಪಿಸಿಎಂಎಸ್ ಅಧ್ಯಕ್ಷ ರಮೇಶ್ ಕುಂಬಾರಹಳ್ಳಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಂಕರಮೂರ್ತಿ, ಪೀಕಾರ್ಡ್ ಬ್ಯಾಂಕ್ ಅಧ್ಯಕ್ಷ ನಂಜುಂಡೇಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ವಿಜಯಕುಮಾರ್, ಇನ್ಸ್ಪೆಕ್ಟರ್ ಜಿ.ಕೆ. ಸುಬ್ರಹ್ಮಣ್ಯ, ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ವಿ. ಮಹೇಶ್, ವೆಂಕಟೇಶ್, ಪುಟ್ಟಸ್ವಾಮಿ, ಡಿ.ಎಂ. ರವಿ, ದಾಸಯ್ಯ, ಈಶ್ವರನ್, ಸಿ.ಆರ್. ಧರ್ಮಯ್ಯ, ಶಿವಶಂಕರ ಕುಂಟೆ, ಲಕ್ಷ್ಮಣ್, ರಮೇಶ್ ಇದ್ದರು.