ವರ್ಷದ ಹಿಂದೆ ನಡೆದಿದ್ದ ಅಪಘಾತದಲ್ಲಿ ಈತನ ಮೂಗಿಗೆ ಪೆಟ್ಟು ಬಿದ್ದಿತ್ತು. ಸ್ನೇಹಿತರೆಲ್ಲ ಮೂಗು ಹರುಕ ಎಂದು
ರೇಗಿಸುತ್ತಿದ್ದರು. ಇದೇ ವಿಚಾರವಾಗಿ ಮಾರ್ಚ್ 19ರಂದು ಶಾಲೆಯಲ್ಲಿ ಗಲಾಟೆ ನಡೆದಿತ್ತು. ಶಿಕ್ಷಕರು
ವಿದ್ಯಾರ್ಥಿಗಳಿಗೆ ಬುದ್ಧಿ ಮಾತು ಹೇಳಿದ್ದರು. ಇದರಿಂದ ಬೇಸರಗೊಂಡು ಹಾಸ್ಟೆಲ್ನಿಂದ ಹರ್ಷಿತ್ ಮನೆಗೆ
ಬಂದಿದ್ದ ಎಂದು ಮೃತ ಬಾಲಕನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.