ಜಯಕರ್ನಾಟಕ ಸಂಘಟನೆ ಅಧ್ಯಕ್ಷ ಎಂ.ಕೆ.ಆರ್.ಸೋಮೇಶ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಪ್ರಧಾನ ಸಂಚಾಲಕ ಬಿ.ಎಲ್.ಲಕ್ಷ್ಮಣ್, ಅಬ್ದುಲ್ ಸಮದ್, ಕರವೇ (ನಾರಾಯಣಗೌಡ) ಬಣದ ಅಧ್ಯಕ್ಷ ಚಂದ್ರಶೇಖರ್, ಕರವೇ (ಪ್ರವೀಣ್ ಶೆಟ್ಟಿ) ಬಣದ ಉಪಾಧ್ಯಕ್ಷ ಸತೀಶ್, ವರ್ತಕರ ಸಂಘದ ಕಾರ್ಯದರ್ಶಿ ಅಶ್ವಾಕ್, ತೀರ್ಥಂಕರ್, ಟ್ಯಾಕ್ಸಿ ಮಾಲೀಕರ ಸಂಘದ ಅಧ್ಯಕ್ಷ ಪಾಪಣ್ಣ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಮಂಜುನಾಥ್, ರೈತ ಸಂಘದ ಮುಖಂಡರಾದ ಬಸವರಾಜು
ಇದ್ದರು.