ಈ ಸಂದರ್ಭ ಜೊತೆಯಲ್ಲಿದ್ದ ತಾ.ಪಂ ಇಒ ರವಿಕುಮಾರ್ ಹಾಗೂ ವೈದ್ಯಾಧಿಕಾರಿ ಡಾ.ನರಸೇಗೌಡ, ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಿ ಹಾಸನದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿರುವ ತಹಶೀಲ್ದಾರ್ ಎನ್.ವಿ.ನಟೇಶ್ ಚೇತರಿಸಿಕೊಳ್ಳುತ್ತಿದ್ದಾರೆ. ಕೆಲಸದ ಒತ್ತಡದಿಂದ ಹೀಗಾಗಿದೆ ಎನ್ನಲಾಗಿದೆ.