ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ವಿಧಾನ ಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ. ಅಭ್ಯರ್ಥಿ ಎಂ.ಶಂಕರ್, ಕಾಂಗ್ರೆಸ್ ಜಿಲ್ಲಾ
ಘಟಕದ ಅಧ್ಯಕ್ಷ ಜಾವಗಲ್ ಮಂಜುನಾಥ್, ಮಹಿಳಾ ಘಟಕದ ಅಧ್ಯಕ್ಷೆ ತಾರಾ ಚಂದನ್, ಮುಖಂಡರಾದ ದೇವರಾಜೇಗೌಡ. ಬನವಾಸೆ ರಂಗಸ್ವಾಮಿ, ಎಚ್.ಕೆ. ಮಹೇಶ್, ಎಚ್.ಕೆ. ಜವರೇಗೌಡ, ಅಶೋಕ್ ನಾಯಕರಹಳ್ಳಿ, ರಂಜಿತ್, ಚಂದ್ರು, ಪಾರ್ವತಿ ವೆಂಕಟೇಶ್, ಜಮೀಲ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.