ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಶ್ರವಣಬೆಳಗೂಳ ಜೈನಮಠದ ಪೀಠಾಧ್ಯಕ್ಷ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ , ಸಾಣಿಹಳ್ಳಿ ಮಠದ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ, ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಸಾಹಿತಿ ಚಂದ್ರಶೇಖರ ಕಂಬಾರ, ಶಾಸಕ ಎಚ್.ಕೆ.ಕುಮಾರಸ್ವಾಮಿ, ಸಾರಿಗೆ ಆಯುಕ್ತ ಎನ್.ಶಿವಕುಮಾರ್, ವಿಧಾನ ಪರಿಷತ್ ಸದಸ್ಯ ಧರ್ಮೇಗೌಡ, ವಕೀಲ ಅಶೋಕ್ ಹಾರನಹಳ್ಳಿ, ಕಾಂಗ್ರೆಸ್ ಮುಖಂಡ ಸಿ.ಎಂ.ಇಬ್ರಾಹಿಂ. ತಾಲ್ಲೂಕು ಪಂಚಾಯತಿ ಅಧ್ಯಕ್ಷ ಜೆ.ಬಿ.ರಂಗೇಗೌಡ, ಗ್ರಾಮಪಂಚಾಯತಿ ಅಧ್ಯಕ್ಷೆ ಗೌರಮ್ಮ ಇದ್ದರು.